<p><strong>ಬೆಂಗಳೂರು:</strong> ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.</p><p>ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಮತ್ತು 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. </p><p>ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು, ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.</p><p><strong>ಡಿಕೆಶಿ ಸಂಪುಟದ ಸಚಿವರು:</strong></p><ul><li><p>ಡಾ. ಜಿ. ಪರಮೇಶ್ವರ್ (ಉಪಮುಖ್ಯಮಂತ್ರಿ)</p></li><li><p>ಕೆ.ಎಚ್. ಮುನಿಯಪ್ಪ</p></li><li><p>ಕೆ.ಜೆ. ಜಾರ್ಜ್</p></li><li><p>ಎಂ.ಬಿ. ಪಾಟೀಲ</p></li><li><p>ರಾಮಲಿಂಗಾ ರೆಡ್ಡಿ</p></li><li><p>ಸತೀಶ ಜಾರಕಿಹೊಳಿ</p></li><li><p>ಕೃಷ್ಣಬೈರೇಗೌಡ</p></li><li><p>ಪ್ರಿಯಾಂಕ್ ಖರ್ಗೆ</p></li><li><p>ಯು.ಟಿ. ಖಾದರ್</p></li><li><p>ಈಶ್ವರ್ ಖಂಡ್ರೆ</p></li><li><p>ಯತೀಂದ್ರ ಸಿದ್ದರಾಮಯ್ಯ</p></li><li><p>ಬೈರತಿ ಸುರೇಶ್</p></li><li><p>ಶರಣ ಪ್ರಕಾಶ ಪಾಟೀಲ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.</p><p>ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಮತ್ತು 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. </p><p>ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು, ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.</p><p><strong>ಡಿಕೆಶಿ ಸಂಪುಟದ ಸಚಿವರು:</strong></p><ul><li><p>ಡಾ. ಜಿ. ಪರಮೇಶ್ವರ್ (ಉಪಮುಖ್ಯಮಂತ್ರಿ)</p></li><li><p>ಕೆ.ಎಚ್. ಮುನಿಯಪ್ಪ</p></li><li><p>ಕೆ.ಜೆ. ಜಾರ್ಜ್</p></li><li><p>ಎಂ.ಬಿ. ಪಾಟೀಲ</p></li><li><p>ರಾಮಲಿಂಗಾ ರೆಡ್ಡಿ</p></li><li><p>ಸತೀಶ ಜಾರಕಿಹೊಳಿ</p></li><li><p>ಕೃಷ್ಣಬೈರೇಗೌಡ</p></li><li><p>ಪ್ರಿಯಾಂಕ್ ಖರ್ಗೆ</p></li><li><p>ಯು.ಟಿ. ಖಾದರ್</p></li><li><p>ಈಶ್ವರ್ ಖಂಡ್ರೆ</p></li><li><p>ಯತೀಂದ್ರ ಸಿದ್ದರಾಮಯ್ಯ</p></li><li><p>ಬೈರತಿ ಸುರೇಶ್</p></li><li><p>ಶರಣ ಪ್ರಕಾಶ ಪಾಟೀಲ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>