ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

‘ಒಂದು ದೇಶ, ಒಂದು ಚುನಾವಣೆ’ | ಪ್ರಾದೇಶಿಕ ಪಕ್ಷ ಮುಗಿಸುವ ಹುನ್ನಾರ: ಡಿಕೆಶಿ

‘ಒಂದು ದೇಶ, ಒಂದು ಚುನಾವಣೆ’ಗೆ ಕೇಂದ್ರ ಸಂಪುಟ ಒಪ್ಪಿಗೆ
Published : 18 ಸೆಪ್ಟೆಂಬರ್ 2024, 16:16 IST
Last Updated : 18 ಸೆಪ್ಟೆಂಬರ್ 2024, 16:16 IST
ಫಾಲೋ ಮಾಡಿ
Comments
ಆರ್.ಅಶೋಕ
ಆರ್.ಅಶೋಕ
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ
ಒಂದೇ ಚುನಾವಣೆ ನಡೆಸುವದರಿಂದ ಸರ್ಕಾರದ ಹಣಕಾಸಿನ ಹೊರೆ ಇಳಿಕೆಯಾಗಲಿದೆ. ಅಲ್ಲದೇ ಚುನಾಯಿತ ಪ್ರತಿನಿಧಿಗಳು ಆಡಳಿತದತ್ತ ಗಮನಹರಿಸಬಹುದು
ಆರ್‌.ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ
ಲೋಕಸಭಾ ಚುನಾವಣೆಗೆ ಬಿಜೆಪಿ ನೀಡಿದ್ದ ಭರವಸೆಗಳಲ್ಲಿ ‘ಒಂದು ದೇಶ ಒಂದು ಚುನಾವಣೆ’ಯೂ ಇತ್ತು. ಈಗ ಅದನ್ನು ಜಾರಿಗೆ ತರಲು ಕ್ರಮ ತೆಗೆದುಕೊಳ್ಳಲಾಗಿದೆ
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT