ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಆಪ್ತ ಕಾರ್ಯದರ್ಶಿ ಡಾ. ರವಿ ಎಂ. ತಿರ್ಲಾಪುರ (ಅಧ್ಯಕ್ಷ), ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ
ಸಚಿವರ ಆಪ್ತ ಕಾರ್ಯದರ್ಶಿ ಎಂ.ಕೆ. ಜಗದೀಶ್ (ಉಪಾಧ್ಯಕ್ಷ), ಬಿಡಿಎ ವಿಶೇಷ ಭೂಸ್ವಾಧೀನ ಅಧಿಕಾರಿ ಡಾ.ಬಿ.ಆರ್. ಹರೀಶ್ ನಾಯ್ಕ್ (ಕಾರ್ಯದರ್ಶಿ), ಶಿವಮೊಗ್ಗ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಾಳಿ (ಜಂಟಿ ಕಾರ್ಯದರ್ಶಿ), ಧಾರವಾಡ ತಹಶೀಲ್ದಾರ್ ಡಾ. ಸಂತೋಷ್ ಬಿರಾದಾರ್ (ಖಜಾಂಚಿ) ಅವರನ್ನು ಆಯ್ಕೆ
ಮಾಡಲಾಗಿದೆ.