ರಾ.ನಂ. ಚಂದ್ರಶೇಖರ್, ಆರ್. ದೊಡ್ಡೇಗೌಡ, ಪತ್ರಕರ್ತ ಎಂ. ಮಂಜುನಾಥ ಬಮ್ಮನಕಟ್ಟಿ, ಕಣಿಯನಹುಂಡಿಯ ನಿ. ಗಿರಿ ಗೌಡ, ಪ್ರಕಾಶಕ ಡಿ.ಎನ್. ಲೋಕಪ್ಪ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಕಾಶಕ ಸಂಘದ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಧಾರವಾಡ ವಿಶ್ವವಿದ್ಯಾಲಯದ ಪ್ರಸಾರಾಂಗ ನಿರ್ದೇಶಕರು, ಕರ್ನಾಟಕ ವಿಜ್ಞಾನ ಪರಿಷತ್ತಿನ ಅಧ್ಯಕ್ಷರು,ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ.ಎ.ವೈ. ಅಸುಂಡಿ, ಕರ್ನಾಟಕ ಕನ್ನಡ ಬರಹಗಾರರು ಮತ್ತು ಪ್ರಕಾಶ ಕರ ಸಂಘದ ಅಧ್ಯಕ್ಷರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಸದಸ್ಯ ಕಾರ್ಯದರ್ಶಿಯಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರು ಮುಂದುವರಿಯಲಿದ್ದಾರೆ.