ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮಿನಾರಾಯಣ, ಮಾಧ್ಯಮ ಸಲಹೆಗಾರ ಎನ್. ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ, ಇಂಡಿಯನ್ ಫೆಡರೇಷನ್ ಫಾರ್ ವರ್ಕಿಂಗ್ ಜರ್ನಲಿಸ್ಟ್ಸ್ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕಟ್ಟಡ ಸಮಿತಿ ಅಧ್ಯಕ್ಷ ಮದನ್ ಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಮತ್ತಿಕೆರೆ ಜಯರಾಂ, ಲೋಕೇಶ್, ಪುಂಡಲೀಕ ಬಾಳೋಜಿ, ಬಿ. ಮಲ್ಲಿಕಾರ್ಜುನ, ಸಂಜೀವ್ ರಾವ್ ಕುಲಕರ್ಣಿ, ಉಮೇಶ್ವರ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಕೆಂಚೇಗೌಡ ಉಪಸ್ಥಿತರಿದ್ದರು.