‘ಆಧುನಿಕ ಸಾಹಿತ್ಯದ ಅನೇಕ ಕವಿಗಳು ಹೊಸ ಮೌಲ್ಯ ಹುಡುಕಲು ಪ್ರಯತ್ನಿಸಿದರು. ನಮ್ಮ ಪರಂಪರೆಯಲ್ಲಿ ಸಾಹಿತ್ಯದ ಕೆಲಸ ಏನೆಂದರೆ ಮೌಲ್ಯಗಳನ್ನು ಜನರಿಗೆ ತಿಳಿಸುವುದು. ಆದರೆ, ಸಾಹಿತ್ಯದ ಮೂಲಕವೇ ಎಲ್ಲವನ್ನೂ ಮಾಡುತ್ತೇವೆ, ಬಡತನ ಹೋಗಲಾಡಿಸುತ್ತೇವೆ, ಆರ್ಥಿ ಕತೆ ಸುಧಾರಿಸುತ್ತೇವೆ ಎಂಬ ವಾದವೆಲ್ಲ ಅಡ್ಡದಾರಿ ಅನ್ನಿಸುತ್ತದೆ’ ಎಂದು ವ್ಯಾಖ್ಯಾನಿಸಿದರು.