ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲಾ ಹಂಪನಾ ಪ್ರಶಸ್ತಿಗೆ ಲೇಖಕ ಪದ್ಮಪ್ರಸಾದ್‌ ಆಯ್ಕೆ

Last Updated 10 ನವೆಂಬರ್ 2022, 19:39 IST
ಅಕ್ಷರ ಗಾತ್ರ

ತುಮಕೂರು: ‘ನಾಡೋಜ ಡಾ.ಕಮಲಾ ಹಂಪನಾ ಸಾಹಿತ್ಯ ವೇದಿಕೆ’ ನೀಡುವ 2022ನೇ ಸಾಲಿನ ದತ್ತಿ ಪ್ರಶಸ್ತಿಗೆ ಲೇಖಕ ಡಾ.ಎಸ್.ಪಿ.ಪದ್ಮಪ್ರಸಾದ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಇದೇ 12ರಂದು ಬೆಂಗಳೂರಿನ ಬಿಎಂಶ್ರೀ ಪ್ರತಿಷ್ಠಾನದಲ್ಲಿ ನಡೆಯುವ ಲೇಖಕಿಯರ ಸಂಘದ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಪದ್ಮಪ್ರಸಾದ್ ಅವರು ಈವರೆಗೆ 104 ಕೃತಿಗಳನ್ನು ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT