ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರ ಕೂಡಲೇ ಮುಂಗಾರು ಹಂಗಾಮಿಗೆ ಅನ್ವಯವಾಗುವ ಎನ್ಡಿಆರ್ಎಫ್ ಹಣ ಮತ್ತು ಎಸ್ಡಿಆರ್ಎಫ್ನ ಎರಡನೇ ಕಂತಿನ ಹಣ ಬಿಡುಗಡೆ ಮಾಡಬೇಕು ಎಂದು ಕೋರಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.