ನೇರವಾಗಿ ಪಕ್ಷ ಸೇರಿದರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿದ್ದ ಪ್ರಮುಖರಾದ ಅಂಬಣ್ಣ ಅರೋಲಿ, ಸುಧಾಮದಾಸ್ ಸೇರಿದಂತೆ ಹಲವರು ನೇರವಾಗಿ ಕಾಂಗ್ರೆಸ್ ಪಕ್ಷವನ್ನೇ ಸೇರಿದರು. ಇದು ಕೂಡ ಈ ಚುನಾವಣೆಯಲ್ಲಿ ಬಿಜೆಪಿಯ ಹಿನ್ನಡೆಗೆ ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.