ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕೆ.ಸಿ ವ್ಯಾಲಿ, ಎಚ್‌ಎನ್‌ ವ್ಯಾಲಿ: ಉತ್ತಮ ಯೋಜನೆಯ ಕೆಟ್ಟ ಅನುಷ್ಠಾನ

Published 23 ಸೆಪ್ಟೆಂಬರ್ 2023, 11:24 IST
Last Updated 23 ಸೆಪ್ಟೆಂಬರ್ 2023, 11:24 IST
ಅಕ್ಷರ ಗಾತ್ರ

ಬೆಂಗಳೂರಿನ ತ್ಯಾಜ್ಯ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು, ಕೋಲಾರ, ಚಿಕ್ಕಬಳ್ಳಾಪುರದಂತಹ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಬೇಕು ಎಂಬ ಉದ್ದೇಶದಿಂದ ರೂಪಿತವಾದ ಕೋರಮಂಗಲ-ಚಳ್ಳಘಟ್ಟ (ಕೆಸಿ) ವ್ಯಾಲಿ ಮತ್ತು ಹೆಬ್ಬಾಳ-ನಾಗವಾರ (ಎಚ್‌ಎನ್) ವ್ಯಾಲಿ ಯೋಜನೆಯ ಅಸಮರ್ಪಕ ಅನುಷ್ಠಾನದ ಪರಿಣಾಮ ಜನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆರೋಗ್ಯ ಮತ್ತು ಕೃಷಿ ಬದುಕಿನ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಆರೋಪಿಸುತ್ತಿರುವ ಇಲ್ಲಿನ ಜನ, ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಿ ಕೊಡಬೇಕು ಎಂಬ ಬೇಡಿಕೆ ಇಡುತ್ತಾರೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಯೋಜನೆಯ ಸದ್ಯದ ಸ್ಥಿತಿಗತಿ ಹೇಗಿದೆ ಎಂಬುದರ ಗ್ರೌಂಡ್‌ ರಿಪೋರ್ಟ್‌ ಇದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT