ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಗುತ್ತಿಗೆದಾರರಿಗೆ ಹಣ ಬಾಕಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Published : 29 ನವೆಂಬರ್ 2023, 20:22 IST
Last Updated : 29 ನವೆಂಬರ್ 2023, 20:22 IST
ಫಾಲೋ ಮಾಡಿ
Comments
‘ಸ್ವಚ್ಛತೆ’ಯನ್ನು ನಿಮ್ಮ ಮನೆಯಿಂದ ಆರಂಭಿಸಿ’
‘ಒಂದು ವೇಳೆ ಸ್ವಚ್ಛತಾ ಕಾರ್ಯಾಚರಣೆ ಆರಂಭಿಸುವುದಿದ್ದರೆ ಅದನ್ನು ಮೊದಲು ನಿಮ್ಮ ಮನೆಯಿಂದ ಆರಂಭಿಸಿ’ ಎಂದು ನ್ಯಾಯಪೀಠ ಹೇಳಿತು. ವಿಚಾರಣೆ ವೇಳೆ, ಬಿಬಿಎಂಪಿ ಪರ ವಕೀಲರು ನಕಲಿ ಬಿಲ್‌ಗಳ ವಿಚಾರ ಪ್ರಸ್ತಾಪಿಸಿದರು. ಇದಕ್ಕೆ ಕಿಡಿಕಾರಿದ ನ್ಯಾಯಪೀಠ, ‘ಅದಕ್ಕೂ ಈ ಅರ್ಜಿದಾರರಿಗೂ ಸಂಬಂಧವಿಲ್ಲ. ಇಂತಹ ವಿಷಯಗಳಲ್ಲಿ ನೀವು ನಿಮ್ಮ ಅಧಿಕಾರಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಾ? ರಾಜ್ಯ ಸರ್ಕಾರ ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕು‘ ಎಂದು ತಾಕೀತು ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT