ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಯು.ಟಿ.ಖಾದರ್ ಅವರ ಪ್ರಶ್ನೆಗೆ ಉತ್ತರಿಸಿ, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
ಇ- ಆಸ್ತಿ ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದ 2022ರ ನವೆಂಬರ್ 5ರಿಂದ ನ.20ರವರೆಗೆ ಸಮಸ್ಯೆ
ಯಾಗಿತ್ತು. ಬಳಿಕ ಸಮಸ್ಯೆ ಸರಿಪಡಿಸಲಾಗಿದೆ. ಇದೀಗ ದತ್ತಾಂಶ ಸಂಗ್ರಹ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗಿದೆ’ ಎಂದರು.