<p><strong>ಬೆಂಗಳೂರು:</strong> ಇ–ಸ್ವತ್ತು ತಂತ್ರಾಂಶ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರಿದಿದ್ದು, ಮಂಗಳವಾರವೂ ಇ–ಸ್ವತ್ತು ತಂತ್ರಾಂಶವು ಕಾರ್ಯ ನಿರ್ವಹಿಸುವುದಿಲ್ಲ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.</p>.<p>ಸಾರ್ವಜನಿಕರಿಗೆ ಆಗಿರುವ ತೊಂದರೆ ಕಡಿಮೆ ಮಾಡಲು ಹೊಸ ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ–ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು ಆಗಸ್ಟ್ 2 ರವರೆಗೆ ಪ್ರತಿನಿತ್ಯ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇ–ಸ್ವತ್ತು ತಂತ್ರಾಂಶ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರಿದಿದ್ದು, ಮಂಗಳವಾರವೂ ಇ–ಸ್ವತ್ತು ತಂತ್ರಾಂಶವು ಕಾರ್ಯ ನಿರ್ವಹಿಸುವುದಿಲ್ಲ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.</p>.<p>ಸಾರ್ವಜನಿಕರಿಗೆ ಆಗಿರುವ ತೊಂದರೆ ಕಡಿಮೆ ಮಾಡಲು ಹೊಸ ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ–ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು ಆಗಸ್ಟ್ 2 ರವರೆಗೆ ಪ್ರತಿನಿತ್ಯ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>