ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಹಿ ಜಲಾನಯನ ಪ್ರದೇಶದ ಸುತ್ತ ಮತ್ತೆ ಭೂಕಂಪನ

Last Updated 4 ಫೆಬ್ರುವರಿ 2019, 17:14 IST
ಅಕ್ಷರ ಗಾತ್ರ

ಹೊಸನಗರ: ವಾರಾಹಿ ಜಲ ವಿದ್ಯುತ್ ಯೋಜನಾ ಪ್ರದೇಶವಾದ ಮಾಸ್ತಿಕಟ್ಟೆ, ಯಡೂರು, ಸುಳಗೋಡು ಹಾಗೂ ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ 12.20ಕ್ಕೆ ಮತ್ತೆ ಲಘು ಭೂಕಂಪನ ಆಗಿದೆ.

ಭೂಮಿ ನಡುಗಿದ ಶಬ್ದಕ್ಕೆ ಭಯಭೀತರಾಗಿ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಶನಿವಾರ ರಾತ್ರಿ ಆದ ಅನುಭವ ಆಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ಲಘು ಭೂಕಂಪನಕ್ಕೆ ಹೆದರಿ ಶಿಕ್ಷಕರ ಜತೆಗೆ ಹೊರಗೋಡಿ ಬಂದಿದ್ದಾರೆ. ಕೆಲ ಕಾಲ ಶಾಲೆ ಹೊರಗೇ ಕಾಲ ಕಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT