ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಸುರೇಶ್‌ v/s ಡಾ. ಮಂಜುನಾಥ್: ರಾವಣನೋ, ರಾಮನೋ ಜನ ತೀರ್ಮಾನಿಸಲಿ: ಮುನಿರತ್ನ

Published 25 ಮಾರ್ಚ್ 2024, 15:26 IST
Last Updated 25 ಮಾರ್ಚ್ 2024, 15:26 IST
ಅಕ್ಷರ ಗಾತ್ರ

‘ಸುರೇಶ್ ಪರವಾಗಿ ಯಾರೇ ಬಂದರೂ ರಾವಣ ರಾವಣನೇ, ರಾಮ ರಾಮನೇ. ರಾಮನಿಗೆ ಹೆಚ್ಚು ಮತ ಬರುತ್ತದೊ, ರಾವಣನಿಗೆ ಬರುತ್ತದೊ ಕಾದು ನೋಡೋಣ. ಯಾರೇನು ಎಂಬುದರ ತೀರ್ಮಾನವನ್ನು ಜನರಿಗೆ ಬಿಟ್ಟಿದ್ದೇವೆ’ ಎನ್ನುವ ಮೂಲಕ, ಬಿಜೆಪಿ ಶಾಸಕ ಮುನಿರತ್ನ ಅವರು, ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರನ್ನು ರಾವಣನಿಗೆ ಮತ್ತು ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರನ್ನು ರಾಮನಿಗೆ ಹೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT