ಶನಿವಾರ, 9 ಆಗಸ್ಟ್ 2025
×
ADVERTISEMENT
ADVERTISEMENT

‘ಮಾಡು ಇಲ್ಲವೇ ಮಡಿ’ ಹೋರಾಟಕ್ಕೆ ಎಐಸಿಸಿ ಮುನ್ನುಡಿ:ಮತ ಕಳವು ತನಿಖೆ ಮಾಡಿ;ರಾಹುಲ್

Published : 8 ಆಗಸ್ಟ್ 2025, 20:12 IST
Last Updated : 8 ಆಗಸ್ಟ್ 2025, 20:12 IST
ಫಾಲೋ ಮಾಡಿ
Comments
ಪ್ರತಿಭಟನಾ ಸಮಾವೇಶದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ  ಕೆ.ಸಿ. ವೇಣುಗೋಪಾಲ್ ಡಿ.ಕೆ. ಶಿವಕುಮಾರ್                                  ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್
ಪ್ರತಿಭಟನಾ ಸಮಾವೇಶದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ  ಕೆ.ಸಿ. ವೇಣುಗೋಪಾಲ್ ಡಿ.ಕೆ. ಶಿವಕುಮಾರ್                                  ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್
ಚುನಾವಣಾ ಆಯೋಗ ಬಿಜೆಪಿ ಶಾಖಾ ಕಚೇರಿ. ಮತ ಕಳ್ಳತನ ಮಾಡಿ ಅಧಿಕಾರ ಹಿಡಿದಿರುವ ಮೋದಿ ಅವರಿಗೆ ಪ್ರಧಾನಿ ಕುರ್ಚಿಯಲ್ಲಿ ಕುಳಿತುಕೊಳ್ಳುವ ನೈತಿಕ ಹಕ್ಕಿಲ್ಲ. ತಕ್ಷಣ ರಾಜೀನಾಮೆ ನೀಡಬೇಕು
ಸಿದ್ದರಾಮಯ್ಯ ಮುಖ್ಯಮಂತ್ರಿ
ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪಿಸುವಂತೆ ರಾಹುಲ್‌ ಗಾಂಧಿ ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ಬದ್ಧರಾಗಿದ್ದೇವೆ
ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT