ಶನಿವಾರ, 9 ಆಗಸ್ಟ್ 2025
×
ADVERTISEMENT
ADVERTISEMENT

ಚುನಾವಣೆಯಲ್ಲಿ ಮತ ಕಳವು ತಡೆಯಲು ಕಾವಲು ಸಮಿತಿ ರಚಿಸಬೇಕು: ಕೆ.ಎಚ್‌. ಮುನಿಯಪ್ಪ

Published : 9 ಆಗಸ್ಟ್ 2025, 14:38 IST
Last Updated : 9 ಆಗಸ್ಟ್ 2025, 14:38 IST
ಫಾಲೋ ಮಾಡಿ
Comments
ಕೇವಲ ಅಧಿಕಾರ ಹಿಡಿಯುವುದಷ್ಟೇ ಅಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಮೂಲಕ ಸಾಂವಿಧಾನಿಕ ವಿರೋಧಿ ನಡೆಯನ್ನು ಪ್ರದರ್ಶಿಸಲು ಬಿಜೆಪಿ ಹೊರಟಿದೆ.
-ಸಲೀಂ ಅಹ್ಮದ್, ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ
ಮತ ಕಳ್ಳತನ ತಡೆಯಲು ನಾವು ಐದು ಸಮಿತಿಗಳನ್ನು ರಚಿಸಿದ್ದೇವೆ. ಈ ಸಮಿತಿಗಳು ಮುಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಡಲಿದೆ.
-ಜಿ.ಸಿ. ಚಂದ್ರಶೇಖರ್, ಕೆಪಿಸಿಸಿ ಕಾರ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT