<p><strong>ಹೊಸದುರ್ಗ:</strong> ತಾಲ್ಲೂಕಿನ ಗಿರಿಯಾಪುರದ ಕೆರೆಯ ಸಮೀಪ ಮಂಗಳವಾರ ತಡರಾತ್ರಿ ಕಾಡಾನೆ ಅಡಿಗೆ ಸಿಲುಕಿ ಮೂವರು ಗಾಯಗೊಂಡಿದ್ದಾರೆ.</p>.<p>ತಾಲ್ಲೂಕಿನ ಕಸಪ್ಪನಹಳ್ಳಿಯ ಕೋಡಿಕರಿಯಪ್ಪ, ಮಂಜುನಾಥ್, ಶ್ರೀನಿವಾಸ್ ಕೆರೆ ಗುತ್ತಿಗೆ ತೆಗೆದುಕೊಂಡಿದ್ದರಿಂದ ಕೆರೆ ಕಾಯಲು ಮಲಗಿದ್ದರು. ಈ ಮಾರ್ಗವಾಗಿ ಸಾಗಿದ ಕಾಡಾನೆ ಈ ಮೂವರು ಮಲಗಿದ್ದ ಸ್ಥಳದಿಂದ ಸಾಗಿದೆ. ಕಾವಲುಗಾರರು ಮಲಗಿದ್ದ ಜಾಗದಲ್ಲಿ ಅಡ್ಡಲಾಗಿ ಬೈಕ್ ನಿಲ್ಲಿಸಿದ್ದರಿಂದ ನಿಯಂತ್ರಣ ತಪ್ಪಿದ ಆನೆಯು ಮಲಗಿದವರ ಮೇಲೆಯೇ ಬಿದ್ದಿದೆ. ಈ ಘಟನೆಯಿಂದ ಕೋಡಿಕರಿಯಪ್ಪ ಅವರ ತಲೆ ಹಾಗೂ ಕಾಲಿಗೆ, ಮಂಜುನಾಥ್ ಅವರ ಕೈಗೆ ಗಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ತಾಲ್ಲೂಕಿನ ಗಿರಿಯಾಪುರದ ಕೆರೆಯ ಸಮೀಪ ಮಂಗಳವಾರ ತಡರಾತ್ರಿ ಕಾಡಾನೆ ಅಡಿಗೆ ಸಿಲುಕಿ ಮೂವರು ಗಾಯಗೊಂಡಿದ್ದಾರೆ.</p>.<p>ತಾಲ್ಲೂಕಿನ ಕಸಪ್ಪನಹಳ್ಳಿಯ ಕೋಡಿಕರಿಯಪ್ಪ, ಮಂಜುನಾಥ್, ಶ್ರೀನಿವಾಸ್ ಕೆರೆ ಗುತ್ತಿಗೆ ತೆಗೆದುಕೊಂಡಿದ್ದರಿಂದ ಕೆರೆ ಕಾಯಲು ಮಲಗಿದ್ದರು. ಈ ಮಾರ್ಗವಾಗಿ ಸಾಗಿದ ಕಾಡಾನೆ ಈ ಮೂವರು ಮಲಗಿದ್ದ ಸ್ಥಳದಿಂದ ಸಾಗಿದೆ. ಕಾವಲುಗಾರರು ಮಲಗಿದ್ದ ಜಾಗದಲ್ಲಿ ಅಡ್ಡಲಾಗಿ ಬೈಕ್ ನಿಲ್ಲಿಸಿದ್ದರಿಂದ ನಿಯಂತ್ರಣ ತಪ್ಪಿದ ಆನೆಯು ಮಲಗಿದವರ ಮೇಲೆಯೇ ಬಿದ್ದಿದೆ. ಈ ಘಟನೆಯಿಂದ ಕೋಡಿಕರಿಯಪ್ಪ ಅವರ ತಲೆ ಹಾಗೂ ಕಾಲಿಗೆ, ಮಂಜುನಾಥ್ ಅವರ ಕೈಗೆ ಗಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>