‘ನಾಲ್ಕು ವಾರ ಮೋತಿ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನಪಟ್ಟೆವು. ಆನೆಯೂ ಚಿಕಿತ್ಸೆಗೆ ಸ್ಪಂದಿಸಿ, ಹೋರಾಟದ ಮನೋಭಾವ ತೋರಿತ್ತು. ಆದರೂ ಉಳಿಸಿಕೊಳ್ಳಲು ಆಗಲಿಲ್ಲ’ ಎಂದು ವೈಲ್ಡ್ಲೈಫ್ ಎಸ್ಒಎಸ್ ಸಂಸ್ಥೆಯ ಸಹ ಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾರ್ತಿಕ್ ಸತ್ಯನಾರಾಯಣ್ ಬೇಸರದಿಂದ ಪ್ರತಿಕ್ರಿಯಿಸಿದರು.