‘ಸಂವಿಧಾನದ ಕಲಂ 32ರ ಪ್ರಕಾರ ನ್ಯಾಯ ಪಡೆಯುವುದು ಪ್ರತಿ ಪ್ರಜೆಯ ಮೂಲಭೂತ ಹಕ್ಕು. ಭಾಷೆ, ಪ್ರಾಂತ್ಯಗಳಿದ್ದುಕೊಂಡೇ ಭೌಗೋಳಿಕವಾಗಿ ವಿಸ್ತಾರವಾದ ವ್ಯಾಪ್ತಿ ಹೊಂದಿರುವ ದೇಶ ಭಾರತ. ಸುಪ್ರೀಂ ಕೋರ್ಟ್ ದೆಹಲಿಯಲ್ಲಿ ಇರುವುದರಿಂದ ಪೂರ್ವ, ಪಶ್ಚಿಮ, ದಕ್ಷಿಣ ಭಾಗದ ಕಕ್ಷಿದಾರರಿಗೆ ಹಾಗೂ ವಕೀಲರಿಗೆ ಆರ್ಥಿಕವಾಗಿ ಸಮಸ್ಯೆ ಆಗುತ್ತಿದೆ.’