ಮಂಗಳವಾರ, 3 ಫೆಬ್ರುವರಿ 2026
×
ADVERTISEMENT
ADVERTISEMENT

ದ್ವೇಷ ಭಾಷಣ ತಡೆ: ರಾಷ್ಟ್ರಪತಿ ವಿವೇಚನೆಗೆ ಕಾಯ್ದಿರಿಸಿದ ರಾಜ್ಯಪಾಲ ಥಾವರಚಂದ್

ಅಭಿವ್ಯಕ್ತಿ ಸ್ವಾತಂತ್ರ್ಯದ ಮೊಟಕು: 24 ಅಂಶಗಳ ಪಟ್ಟಿಸಹಿತ ಸರ್ಕಾರಕ್ಕೆ ಮಸೂದೆ ವಾಪ‍ಸ್
Published : 3 ಫೆಬ್ರುವರಿ 2026, 21:19 IST
Last Updated : 3 ಫೆಬ್ರುವರಿ 2026, 21:19 IST
ಫಾಲೋ ಮಾಡಿ
Comments
ದ್ವೇಷ ಭಾಷಣ ವ್ಯಾಖ್ಯಾನಕ್ಕೆ ಆಕ್ಷೇಪ
‘ಮಸೂದೆಯಲ್ಲಿ ದ್ವೇಷ ಭಾಷಣದ ವ್ಯಾಖ್ಯಾನದಲ್ಲಿ ಪೂರ್ವಗ್ರಹದಿಂದ ಧರ್ಮ, ಜಾತಿ, ಜನಾಂಗ, ಲಿಂಗ, ಜನ್ಮ ಸ್ಥಳ ಅಥವಾ ಅಂಗವಿಕಲತೆಗೆ ಸಂಬಂಧಿಸಿದಂತೆ ವ್ಯಕ್ತಿ ಅಥವಾ ಗುಂಪಿನ ವಿರುದ್ಧ ಹಾನಿ ಅಥವಾ ಸಾಮರಸ್ಯಕ್ಕೆ ಧಕ್ಕೆ ತರುವ ಅಭಿವ್ಯಕ್ತಿಯನ್ನು ದ್ವೇಷ ಭಾಷಣ ಎಂದು ವ್ಯಾಖ್ಯಾನಿಸಲಾಗಿದೆ. ದ್ವೇಷ ಭಾಷಣ ಮಾಡಿದ ವ್ಯಕ್ತಿಯು ಯಾವುದೇ ಸಂಸ್ಥೆಯ ಜವಾಬ್ದಾರಿಯುತ ಸ್ಥಾನದಲ್ಲಿದ್ದರೆ ಅವನ ಹೇಳಿಕೆ ಆಧರಿಸಿ ಇಡೀ ಸಂಸ್ಥೆಯನ್ನು ಹೊಣೆ ಮಾಡುವ ಅಂಶವೂ ಮಸೂದೆಯಲ್ಲಿದೆ’ ಎಂದೂ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT