ಮಂಗಳವಾರ, 3 ಮಾರ್ಚ್ 2026
×
ADVERTISEMENT

ಬೆಂಗಳೂರು | ಅಬಕಾರಿ ಪೊಲೀಸರ ಕಾರ್ಯಾಚರಣೆ: ₹46.01 ಲಕ್ಷದ ಅಕ್ರಮ ಮದ್ಯ ವಶ

Published : 1 ಫೆಬ್ರುವರಿ 2025, 4:31 IST
Last Updated : 1 ಫೆಬ್ರುವರಿ 2025, 4:31 IST
ADVERTISEMENT
ಫಾಲೋ ಮಾಡಿ
Comments
ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
ರಹೇಜಾ ಪಾರ್ಕ್‌ ಕಾಮಾಕ್ಷಿಪಾಳ್ಯ ಮತ್ತು ಬಸವೇಶ್ವರನಗರದ ಪ್ರಕರಣಗಳಲ್ಲಿ ಕೆ.ವಿ.ಜಗನ್ನಾಥ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಪೊಲೀಸರ ವಶದಲ್ಲಿ ಇದ್ದಾಗಲೇ ಫಿನಾಯಿಲ್‌ ಕುಡಿದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ. ಆರೋಪಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.  ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಆತ್ಮಹತ್ಯೆಗೆ ಯತ್ನಿಸಿದ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT