ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಅಧ್ಯಕ್ಷತೆ ವಹಿಸಿದ್ದರು. ಚಿಂತಕರಾದ ಜಿ.ರಾಮಕೃಷ್ಣ, ಶ್ರೀಪಾದ್ ಭಟ್, ಎಚ್.ಎಲ್. ಪುಪ್ಪಾ, ಎಲ್.ಎನ್. ಮುಕುಂದರಾಜ್, ತಿಮ್ಮಯ್ಯ ಪುರ್ಲೆ, ನಂದೀಶ್ ಕುಮಾರ್, ಆರ್.ರಾಜಗೋಪಾಲ್, ಪ್ರವೀಣ್ ಮಹಿಷಿ, ಸಂಧ್ಯಾ ಮೆನೆಂಜೆಸ್, ಗೋಪಾಲಕೃಷ್ಣ, ಎಸ್. ಬೈರೇಗೌಡ ಸಭೆಯಲ್ಲಿ ಪಾಲ್ಗೊಂಡಿದ್ದರು.