ಪ್ರಾಮಾಣಿಕವಾಗಿ, ಯಶಸ್ವಿಯಾಗಿ ಈ ಖಾತೆ ನಿರ್ವಹಿಸಿ. ಗುಣಾತ್ಮಕ ಬದಲಾವಣೆ ತರಲು ಪ್ರಯತ್ನಿಸುತ್ತೇನೆ ಎಂದರು.ಇಲಾಖೆಯಲ್ಲಿ ಬದಲಾವಣೆ, ಮಾರ್ಪಾಡು ಮಾಡಬೇಕಿದೆ. ವಿಶ್ಶವಿದ್ಯಾಲಯಗಳು ನಗರ ಪ್ರದೇಶ ಮಾತ್ರವಲ್ಲದೇ, ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಬೇಕು, ವೃತ್ತಿಪರ ಶಿಕ್ಷಣ ನೀಡಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಬೇಕು ಎಂದು ಅವರು ಹೇಳಿದರು.