ಮಂಗಳವಾರ, 29 ಜುಲೈ 2025
×
ADVERTISEMENT
ADVERTISEMENT

Fake Lawyers | ನಕಲಿ ವಕೀಲರ ಹಾವಳಿ: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆತಂಕ

Published : 29 ಜುಲೈ 2025, 0:26 IST
Last Updated : 29 ಜುಲೈ 2025, 5:12 IST
ಫಾಲೋ ಮಾಡಿ
Comments
ಕರ್ನಾಟಕ ರಾಜ್ಯ ವಕೀಲರ ಪರಿಷತ್

ಕರ್ನಾಟಕ ರಾಜ್ಯ ವಕೀಲರ ಪರಿಷತ್

ಕಾಲೇಜಿಗೆ ಹೋಗದೆ ಅಗತ್ಯ ಹಾಜರಿ ಇಲ್ಲದೆ ಹಣ ಕಟ್ಟಿ ನಕಲು ಪ್ರಮಾಣ ಪತ್ರ ಪಡೆದು ಬರುತ್ತಿರುವವರೇ ಹೆಚ್ಚಾಗಿ ನಕಲಿ ವಕೀಲರ ಪಟ್ಟಿಯಲ್ಲಿದ್ದಾರೆ. ಇಂಥವರು ಮತ್ತೊಬ್ಬ ನೋಂದಾಯಿತ ವಕೀಲರ ಸಂಖ್ಯೆಯನ್ನು ಪಡೆದು ಅವರ ಹೆಸರಿನಲ್ಲಿ ವಕಾಲತ್‌ ನಾಮೆ ಸಲ್ಲಿಸಿ ವಕೀಲಿಕೆ ನಡೆಸುತ್ತಿರುವುದೂ ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಸೂಕ್ತ ಕ್ರಿಯಾ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ.
ಎಂ.ದೇವರಾಜ, ಸನ್ನದು ದಾಖಲಾತಿ ಸಮಿತಿ ಮಾಜಿ ಅಧ್ಯಕ್ಷ
ಬಿಸಿಐ (ಭಾರತೀಯ ವಕೀಲರ ಪರಿಷತ್‌) ನಿಯಮಗಳಿಗೆ ಅನುಸಾರವಾಗಿ ಮಾನ್ಯತೆ ಪಡೆದ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಿಂದ ಎಲ್‌ಎಲ್‌ಬಿ ಪದವಿ ಪ್ರಮಾಣ ಪತ್ರ ಪಡೆದುಕೊಂಡಿದ್ದರೆ ಅಂಥವರು ದೇಶದ ಯಾವುದೇ ರಾಜ್ಯದಲ್ಲಿ ಸ್ಥಳೀಯ ವಿಳಾಸದೊಂದಿಗೆ ಸನ್ನದು ನೋಂದಾಯಿಸಬಹುದು. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳ ಹಲವು ಪೂರ್ವನಿರ್ಣಯಗಳೂ ಇವೆ. ಹೀಗಾಗಿ ಸನ್ನದು ದಾಖಲು ಮಾಡಿಕೊಳ್ಳುವುದನ್ನು ತಿರಸ್ಕರಿಲು ಆಗದು. ಆದಾಗ್ಯೂ ನಕಲಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಅನಿವಾರ್ಯ. 
ಎಸ್‌.ಹರೀಶ್, ಸನ್ನದು ದಾಖಲಾತಿ ಸಮಿತಿ ಮಾಜಿ ಸದಸ್ಯ
ಎಂ.ದೇವರಾಜ, ಎಸ್‌.ಎಸ್‌.ಮಿಟ್ಟಲಕೋಡ್‌, ಎಸ್‌.ಹರೀಶ್

ಎಂ.ದೇವರಾಜ, ಎಸ್‌.ಎಸ್‌.ಮಿಟ್ಟಲಕೋಡ್‌, ಎಸ್‌.ಹರೀಶ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT