ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸುಳ್ಳು ಸುದ್ದಿಗಳ ಅಬ್ಬರ; ಶಿಕ್ಷೆಗೆ ಬರ

ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 259 ಪ್ರಕರಣಗಳು ದಾಖಲು
Published : 14 ಮೇ 2025, 0:30 IST
Last Updated : 14 ಮೇ 2025, 0:30 IST
ಫಾಲೋ ಮಾಡಿ
Comments
ರಾಜ್ಯದ ಏಳು ಜಿಲ್ಲೆಯಲ್ಲಿ ಪ್ರಕರಣಗಳಿಲ್ಲ ‘ಕೆ.ಎಸ್‌.ಪಿ. ಫ್ಯಾಕ್ಟ್‌ಚೆಕ್‌’ ಮೂಲಕ ಪರಿಶೀಲನೆ
ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ ಇಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿರುವ ಆರೋಪಿಯನ್ನು ಈಚೆಗೆ ಬಂಧಿಸಿದ್ದೇವೆ
ಮಲ್ಲಿಕಾರ್ಜುನ ಬಾಲದಂಡಿ ಎಸ್ಪಿ ಮಂಡ್ಯ
ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುತುವರ್ಜಿ ತೋರುತ್ತಿಲ್ಲ. ಪೊಲೀಸ್‌ನವರಿಗೆ ಜವಾಬ್ದಾರಿ ನೀಡಿ ಸರ್ಕಾರ ನಿದ್ರೆಗೆ ಜಾರಿದೆ
ಟಿ.ಎಲ್‌.ಕೃಷ್ಣೇಗೌಡ ಜಿಲ್ಲಾ ಕಾರ್ಯದರ್ಶಿ ಸಿಪಿಎಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT