<p><strong>ಬೆಂಗಳೂರು:</strong> ಸಹಕಾರ ಬ್ಯಾಂಕ್ ವಲಯದಲ್ಲಿ ಸಾಲಮನ್ನಾ ಯೋಜನೆಯಡಿ 2.30 ಲಕ್ಷ ರೈತರಿಂದ ಕ್ಲೇಮ್ಗಳು ಬಂದಿವೆ, ಇದರ ಒಟ್ಟು ಮೌಲ್ಯ ₹1050 ಕೋಟಿ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದರು.</p>.<p>ಸಾಲ ಪಡೆದ ರೈತರ ದತ್ತಾಂಶ ಸಂಗ್ರಹಿಸುವ ಪ್ರಕ್ರಿಯೆ ಮುಗಿದ ಬಳಿಕ ಹಣಕಾಸು ಇಲಾಖೆ ಬ್ಯಾಂಕ್ಗಳಿಗೆ ಹಣ ಬಿಡುಗಡೆ ಮಾಡಲಿದೆ. ಇನ್ನು 15 ದಿನಗಳಲ್ಲಿ ಹಣ ನೇರವಾಗಿ ಆಯಾ ಜಿಲ್ಲಾ ಡಿಸಿಸಿ ಬ್ಯಾಂಕ್ಗಳಿಗೆ ಜಮೆಯಾಗುತ್ತದೆ ಎಂದು ಹೇಳಿದರು.</p>.<p>ಬ್ಯಾಂಕ್ಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಹಕಾರ ಬ್ಯಾಂಕ್ ವಲಯದಲ್ಲಿ ಸಾಲಮನ್ನಾ ಯೋಜನೆಯಡಿ 2.30 ಲಕ್ಷ ರೈತರಿಂದ ಕ್ಲೇಮ್ಗಳು ಬಂದಿವೆ, ಇದರ ಒಟ್ಟು ಮೌಲ್ಯ ₹1050 ಕೋಟಿ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದರು.</p>.<p>ಸಾಲ ಪಡೆದ ರೈತರ ದತ್ತಾಂಶ ಸಂಗ್ರಹಿಸುವ ಪ್ರಕ್ರಿಯೆ ಮುಗಿದ ಬಳಿಕ ಹಣಕಾಸು ಇಲಾಖೆ ಬ್ಯಾಂಕ್ಗಳಿಗೆ ಹಣ ಬಿಡುಗಡೆ ಮಾಡಲಿದೆ. ಇನ್ನು 15 ದಿನಗಳಲ್ಲಿ ಹಣ ನೇರವಾಗಿ ಆಯಾ ಜಿಲ್ಲಾ ಡಿಸಿಸಿ ಬ್ಯಾಂಕ್ಗಳಿಗೆ ಜಮೆಯಾಗುತ್ತದೆ ಎಂದು ಹೇಳಿದರು.</p>.<p>ಬ್ಯಾಂಕ್ಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>