ಮಂಗಳವಾರ, 3 ಮಾರ್ಚ್ 2026
×
ADVERTISEMENT

ಸೇತುವೆ ಕುಸಿತಕ್ಕೆ ದೋಷಪೂರಿತ ಡಿಪಿಆರ್‌ ಕಾರಣ: ನಿತಿನ್‌ ಗಡ್ಕರಿ

Published : 26 ಸೆಪ್ಟೆಂಬರ್ 2024, 15:58 IST
Last Updated : 26 ಸೆಪ್ಟೆಂಬರ್ 2024, 15:58 IST
ADVERTISEMENT
ಫಾಲೋ ಮಾಡಿ
Comments
ಬಿದ್ದ ಸೇತುವೆಗಳ ಅವಶೇಷಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಿದಾಗ ಕಳಪೆ ಸಾಮಗ್ರಿ ಬಳಕೆ ಮತ್ತು ದೋಷಪೂರಿತ ವಿನ್ಯಾಸವೇ ಕಾರಣ ಎಂಬುದು ಗೊತ್ತಾಯಿತು
ಡಿ.ಸಾರಂಗಿ ಪ್ರಧಾನ ಕಾರ್ಯದರ್ಶಿ ಇಂಡಿಯನ್ ರೋಡ್‌ ಕಾಂಗ್ರೆಸ್‌
ಪಶ್ಚಿಮ ಘಟ್ಟ ಮತ್ತು ಕರಾವಳಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಸೇತುವೆಗಳ ಸ್ಥಿತಿಗತಿ ತಪಾಸಣೆ ಮತ್ತು ನಿರ್ವಹಣೆಗೆ ಯಾವುದೇ ವ್ಯವಸ್ಥೆ ಇಲ್ಲ
ಸತೀಶ ಜಾರಕಿಹೊಳಿ ಲೋಕೋಪಯೋಗಿ ಸಚಿವ
ಬಿದ್ದಿರುವ ಸೇತುವೆಗಳ ಡಿಪಿಆರ್ ಸಿದ್ಧಪಡಿಸಿದ ಸಿಬ್ಬಂದಿಯನ್ನು ಅಮಾನತು ಮಾಡುತ್ತೇನೆ. ಸೇತುವೆ ನಿರ್ಮಿಸಿದ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸುತ್ತೇನೆ
ನಿತಿನ್‌ ಗಡ್ಕರಿ ಕೇಂದ್ರ ರಸ್ತೆ ಸಾರಿಗೆ–ಹೆದ್ದಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT