<p>ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಸೂರಗೊಂಡನಕೊಪ್ಪ (ದಾವಣಗೆರೆ):</strong> ‘ನಾನು ವೇದಿಕೆಗೆ ಬಂದಾಗ ಕೆಲ ಯುವಕರು ಕಿರುಚಾಡಿದರು. ಇಂತಹ ಬೆದರಿಕೆಗಳಿಗೆ ಜಗ್ಗುವ ಮಗ ನಾನಲ್ಲ. ಕೆಲವರು ಗೋಬ್ಯಾಕ್ ಅಂತ ಘೋಷಣೆ ಕೂಗಬಹುದು. ಆದರೆ, ಕಂಬ್ಯಾಕ್ ಅಂತ ನಿಲ್ಲುವ ಜನರೂ ಜೊತೆಗಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ನುಡಿದರು.</p>.ಸಾಧನಾ ಸಮಾವೇಶ: 2028ರ ಚುನಾವಣೆಯಲ್ಲಿ ಕಾಂಗ್ರೆಸ್ಗೆ 141ಸೀಟು; ಡಿ.ಕೆ.ಶಿವಕುಮಾರ್.<p><strong>ನವದೆಹಲಿ:</strong> ಭಾರತ ಹಾಗೂ ಅಮೆರಿಕ ನಡುವಣ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.</p>.ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರಗ ಜ್ಞಾನೇಂದ್ರ ಆಪ್ತಸಹಾಯಕನ ಬಂಧನ.<p><strong>ವಾಷಿಂಗ್ಟನ್:</strong> ‘ಇರಾನ್ನಲ್ಲಿ ಆಡಳಿತ ಬದಲಾವಣೆ ಒಳ್ಳೆಯದು’ ಎಂದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮೇಲೆ ಮಿಲಿಟರಿ ಒತ್ತಡವನ್ನು ಹೆಚ್ಚಿಸಲು ಪಶ್ಚಿಮ ಏಷ್ಯಾಕ್ಕೆ ಎರಡನೆಯ ವಿಮಾನವಾಹಕ ನೌಕೆಯನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ. </p>.ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನ: ಅಪರಾಧಿಗೆ ಜೀವಾವಧಿ ಶಿಕ್ಷೆ.<p><strong>ಕೋಲ್ಕತ್ತ:</strong> ಟಿ20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ ಗೆಲುವು ಸಾಧಿಸಿದೆ.</p>.T20 World Cup: ಪಾಕ್ ವಿರುದ್ಧ ಆಡಲಿದ್ದಾರೆಯೇ ಅಭಿಷೇಕ್? .<p><strong>ಢಾಕಾ:</strong> ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಬಿಎನ್ಪಿ ಪಕ್ಷದ ಮುಖ್ಯಸ್ಥ ತಾರಿಕ್ ರೆಹಮಾನ್ ಅವರು ಒಗ್ಗಟ್ಟಿನಿಂದ ಇರುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ.</p>.17 ವರ್ಷಗಳಿಂದ ಸ್ವಯಂ ಗಡಿಪಾರು: ಬಾಂಗ್ಲಾಕ್ಕೆ ಮರಳಲಿರುವ ತಾರಿಕ್ ರೆಹಮಾನ್.<p><strong>ಮಂಗಳೂರು:</strong> ‘ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದಕ್ಕಾಗಿ ಸಂಭ್ರಮ ಆಚರಿಸಿದೆ. ಈ ಸಂಭ್ರಮ ಏಕೆ ಎಂದು ಅರ್ಥವಾಗುತ್ತಿಲ್ಲ. ಆಡಳಿತದ ಬಗ್ಗೆ ಜನ ಸಂತೃಪ್ತರಾಗಿದ್ದರೆ, ಸರ್ಕಾರ ಸಂಭ್ರಮಿಸಬಹುದಿತ್ತು. ಆದರೆ, ಜನ ಕಷ್ಟದಲ್ಲಿರುವಾಗ ಕಾಂಗ್ರೆಸ್ನವರು ಸಂಭ್ರಮಿಸುತ್ತಿರುವುದು ವಿಕೃತಿ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ಗೆ ಸಿ.ಟಿ.ರವಿ ಅಧ್ಯಕ್ಷ.<p><strong>ಕರೈಕಲ್(ಪುದುಚೇರಿ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಎಫ್ಟಿಎ ಮತ್ತು ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಸುಳ್ಳು ಹೇಳುವ ಮೂಲಕ ರಾಹುಲ್ ಗಾಂಧಿ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.ಚಾಲಕನೇ ಮಾಲೀಕ । ಮೂರು ವರ್ಷಗಳಲ್ಲಿ ದೇಶದೆಲ್ಲೆಡೆ ಸೇವೆ ಆರಂಭ: ಅಮಿತ್ ಶಾ.<p><strong>ಸೂರಗೊಂಡನಕೊಪ್ಪ:</strong> ಇಲ್ಲಿನ ಭಾಯಾಗಡ್ದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಜನರು ಕಪ್ಪು ಬಟ್ಟೆ ಪ್ರದರ್ಶಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯ ಆಗಿದೆ ಎಂದು ವಿರೋಧ ದಾಖಲಿಸಿದರು.</p>.ಸೇವಾಲಾಲ್ ಜಯಂತಿ | ನೂರು ಜನ ಸೇರಿಸಿ ಬಿಜೆಪಿ ರಾಜಕೀಯ: ಡಿ.ಕೆ.ಶಿವಕುಮಾರ್.<p>ತಮಿಳುನಾಡಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಚೆನ್ನೈನ ಕಲೈವಾನರ್ ಅರಂಗಂ ಸಭಾಂಗಣದಲ್ಲಿ ನಡೆಯಿತು. ಈ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಉಪಮುಖ್ಯಮಂತ್ರಿ ಉದಯನಿಧಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.</p>.ಜಪಾನ್ ಪ್ರಕೃತಿ ಮಡಿಲಲ್ಲಿ ನಟಿ ಸಾಯಿ ಪಲ್ಲವಿ ಮೋಜು ಮಸ್ತಿ.<p>ಜಾಗರಣೆ ಮಹಾಶಿವರಾತ್ರಿಯ ಒಂದು ಭಾಗ. ಅಪರೂಪಕ್ಕೆ ಎಚ್ಚರ ಇರಬೇಕು ಎಂದರೆ ಎಂತಹವರಿಗೂ ಕಷ್ಟವೇ. ಹೀಗಾಗಿ ಶಿವರಾತ್ರಿ ಜಾಗರಣೆಯನ್ನು ಹೇಗೆಲ್ಲ ಮಾಡಬಹುದು ಎನ್ನುವುದಕ್ಕೆ ಸಲಹೆ ಇಲ್ಲಿದೆ. </p><p><strong>ಕೆಳಗಿನ ಇದನ್ನೂ ಓದಿ ಲಿಂಕ್ ಮೇಲೆ ಕ್ಲಿಕ್ ಮಾಡಿ...</strong></p>.ಶಿವರಾತ್ರಿ ಜಾಗರಣೆಯನ್ನು ಹೀಗೆ ಆಚರಿಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಸೂರಗೊಂಡನಕೊಪ್ಪ (ದಾವಣಗೆರೆ):</strong> ‘ನಾನು ವೇದಿಕೆಗೆ ಬಂದಾಗ ಕೆಲ ಯುವಕರು ಕಿರುಚಾಡಿದರು. ಇಂತಹ ಬೆದರಿಕೆಗಳಿಗೆ ಜಗ್ಗುವ ಮಗ ನಾನಲ್ಲ. ಕೆಲವರು ಗೋಬ್ಯಾಕ್ ಅಂತ ಘೋಷಣೆ ಕೂಗಬಹುದು. ಆದರೆ, ಕಂಬ್ಯಾಕ್ ಅಂತ ನಿಲ್ಲುವ ಜನರೂ ಜೊತೆಗಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ನುಡಿದರು.</p>.ಸಾಧನಾ ಸಮಾವೇಶ: 2028ರ ಚುನಾವಣೆಯಲ್ಲಿ ಕಾಂಗ್ರೆಸ್ಗೆ 141ಸೀಟು; ಡಿ.ಕೆ.ಶಿವಕುಮಾರ್.<p><strong>ನವದೆಹಲಿ:</strong> ಭಾರತ ಹಾಗೂ ಅಮೆರಿಕ ನಡುವಣ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.</p>.ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರಗ ಜ್ಞಾನೇಂದ್ರ ಆಪ್ತಸಹಾಯಕನ ಬಂಧನ.<p><strong>ವಾಷಿಂಗ್ಟನ್:</strong> ‘ಇರಾನ್ನಲ್ಲಿ ಆಡಳಿತ ಬದಲಾವಣೆ ಒಳ್ಳೆಯದು’ ಎಂದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮೇಲೆ ಮಿಲಿಟರಿ ಒತ್ತಡವನ್ನು ಹೆಚ್ಚಿಸಲು ಪಶ್ಚಿಮ ಏಷ್ಯಾಕ್ಕೆ ಎರಡನೆಯ ವಿಮಾನವಾಹಕ ನೌಕೆಯನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ. </p>.ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನ: ಅಪರಾಧಿಗೆ ಜೀವಾವಧಿ ಶಿಕ್ಷೆ.<p><strong>ಕೋಲ್ಕತ್ತ:</strong> ಟಿ20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ ಗೆಲುವು ಸಾಧಿಸಿದೆ.</p>.T20 World Cup: ಪಾಕ್ ವಿರುದ್ಧ ಆಡಲಿದ್ದಾರೆಯೇ ಅಭಿಷೇಕ್? .<p><strong>ಢಾಕಾ:</strong> ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಬಿಎನ್ಪಿ ಪಕ್ಷದ ಮುಖ್ಯಸ್ಥ ತಾರಿಕ್ ರೆಹಮಾನ್ ಅವರು ಒಗ್ಗಟ್ಟಿನಿಂದ ಇರುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ.</p>.17 ವರ್ಷಗಳಿಂದ ಸ್ವಯಂ ಗಡಿಪಾರು: ಬಾಂಗ್ಲಾಕ್ಕೆ ಮರಳಲಿರುವ ತಾರಿಕ್ ರೆಹಮಾನ್.<p><strong>ಮಂಗಳೂರು:</strong> ‘ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದಕ್ಕಾಗಿ ಸಂಭ್ರಮ ಆಚರಿಸಿದೆ. ಈ ಸಂಭ್ರಮ ಏಕೆ ಎಂದು ಅರ್ಥವಾಗುತ್ತಿಲ್ಲ. ಆಡಳಿತದ ಬಗ್ಗೆ ಜನ ಸಂತೃಪ್ತರಾಗಿದ್ದರೆ, ಸರ್ಕಾರ ಸಂಭ್ರಮಿಸಬಹುದಿತ್ತು. ಆದರೆ, ಜನ ಕಷ್ಟದಲ್ಲಿರುವಾಗ ಕಾಂಗ್ರೆಸ್ನವರು ಸಂಭ್ರಮಿಸುತ್ತಿರುವುದು ವಿಕೃತಿ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ಗೆ ಸಿ.ಟಿ.ರವಿ ಅಧ್ಯಕ್ಷ.<p><strong>ಕರೈಕಲ್(ಪುದುಚೇರಿ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಎಫ್ಟಿಎ ಮತ್ತು ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಸುಳ್ಳು ಹೇಳುವ ಮೂಲಕ ರಾಹುಲ್ ಗಾಂಧಿ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.ಚಾಲಕನೇ ಮಾಲೀಕ । ಮೂರು ವರ್ಷಗಳಲ್ಲಿ ದೇಶದೆಲ್ಲೆಡೆ ಸೇವೆ ಆರಂಭ: ಅಮಿತ್ ಶಾ.<p><strong>ಸೂರಗೊಂಡನಕೊಪ್ಪ:</strong> ಇಲ್ಲಿನ ಭಾಯಾಗಡ್ದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಜನರು ಕಪ್ಪು ಬಟ್ಟೆ ಪ್ರದರ್ಶಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯ ಆಗಿದೆ ಎಂದು ವಿರೋಧ ದಾಖಲಿಸಿದರು.</p>.ಸೇವಾಲಾಲ್ ಜಯಂತಿ | ನೂರು ಜನ ಸೇರಿಸಿ ಬಿಜೆಪಿ ರಾಜಕೀಯ: ಡಿ.ಕೆ.ಶಿವಕುಮಾರ್.<p>ತಮಿಳುನಾಡಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಚೆನ್ನೈನ ಕಲೈವಾನರ್ ಅರಂಗಂ ಸಭಾಂಗಣದಲ್ಲಿ ನಡೆಯಿತು. ಈ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಉಪಮುಖ್ಯಮಂತ್ರಿ ಉದಯನಿಧಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.</p>.ಜಪಾನ್ ಪ್ರಕೃತಿ ಮಡಿಲಲ್ಲಿ ನಟಿ ಸಾಯಿ ಪಲ್ಲವಿ ಮೋಜು ಮಸ್ತಿ.<p>ಜಾಗರಣೆ ಮಹಾಶಿವರಾತ್ರಿಯ ಒಂದು ಭಾಗ. ಅಪರೂಪಕ್ಕೆ ಎಚ್ಚರ ಇರಬೇಕು ಎಂದರೆ ಎಂತಹವರಿಗೂ ಕಷ್ಟವೇ. ಹೀಗಾಗಿ ಶಿವರಾತ್ರಿ ಜಾಗರಣೆಯನ್ನು ಹೇಗೆಲ್ಲ ಮಾಡಬಹುದು ಎನ್ನುವುದಕ್ಕೆ ಸಲಹೆ ಇಲ್ಲಿದೆ. </p><p><strong>ಕೆಳಗಿನ ಇದನ್ನೂ ಓದಿ ಲಿಂಕ್ ಮೇಲೆ ಕ್ಲಿಕ್ ಮಾಡಿ...</strong></p>.ಶಿವರಾತ್ರಿ ಜಾಗರಣೆಯನ್ನು ಹೀಗೆ ಆಚರಿಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>