ಯಡಿಯೂರಪ್ಪ ರಕ್ಷಣೆಗೆ ಧಾವಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ‘ದುಡ್ದಿಗಾಗಿ ಹಾಸಿಗೆ ಹಗರಣಕ್ಕೆ ಸರ್ಕಾರವನ್ನು ಹೊಣೆ ಮಾಡಲು ಸಾಧ್ಯವಿಲ್ಲ. ಬಿಬಿಎಂಪಿ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಆಗಿಲ್ಲ. ಯಾವುದೇ ಹಗರಣ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳದ್ದು. ಯಡಿಯೂರಪ್ಪ ಅವರನ್ನು ಅಭದ್ರಗೊಳಿಸುವ ಉದ್ದೇಶ
ದಿಂದ ಹಗರಣ ಬಯಲಿಗೆಳೆಯಲಾಗಿದೆ ಎಂಬುದರಲ್ಲಿ ಸತ್ಯಾಂಶವಿಲ್ಲ’ ಎಂದರು.