<p><strong>ಬೆಂಗಳೂರು:</strong> ಬಿಜೆಪಿ ಸದಸ್ಯರು ನಡೆಸಿದ ಧರಣಿ ಹಾಗೂ ಗದ್ದಲದ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಜೆಟ್ನ ಪಾರ್ಶ್ವಿಕ ಮೊತ್ತವಾದ ₹ 80,168 ಕೋಟಿ ಲೇಖಾನುದಾನಕ್ಕೆ ಗುರುವಾರ ಉಭಯ ಸದನಗಳಲ್ಲೂ ಒಪ್ಪಿಗೆ ಪಡೆದರು.</p>.<p>2019-2020ನೇ ಸಾಲಿಗೆ ₹ 2.34 ಲಕ್ಷ ಕೋಟಿ ಗಾತ್ರದ ಬಜೆಟ್ಅನ್ನು ಅವರು ಕಳೆದ ಶುಕ್ರವಾರ ಮಂಡಿಸಿದ್ದರು. ಅದರ ಮೂರನೇ ಒಂದು ಭಾಗದಷ್ಟು ಹಣವನ್ನು ಹೊಸ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳ ಅವಧಿಯಲ್ಲಿ ವ್ಯಯಿಸಲು ಅವರೀಗ ಶಾಸನಸಭೆಯ ಅನುಮೋದನೆ ಪಡೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ಸದಸ್ಯರು ನಡೆಸಿದ ಧರಣಿ ಹಾಗೂ ಗದ್ದಲದ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಜೆಟ್ನ ಪಾರ್ಶ್ವಿಕ ಮೊತ್ತವಾದ ₹ 80,168 ಕೋಟಿ ಲೇಖಾನುದಾನಕ್ಕೆ ಗುರುವಾರ ಉಭಯ ಸದನಗಳಲ್ಲೂ ಒಪ್ಪಿಗೆ ಪಡೆದರು.</p>.<p>2019-2020ನೇ ಸಾಲಿಗೆ ₹ 2.34 ಲಕ್ಷ ಕೋಟಿ ಗಾತ್ರದ ಬಜೆಟ್ಅನ್ನು ಅವರು ಕಳೆದ ಶುಕ್ರವಾರ ಮಂಡಿಸಿದ್ದರು. ಅದರ ಮೂರನೇ ಒಂದು ಭಾಗದಷ್ಟು ಹಣವನ್ನು ಹೊಸ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳ ಅವಧಿಯಲ್ಲಿ ವ್ಯಯಿಸಲು ಅವರೀಗ ಶಾಸನಸಭೆಯ ಅನುಮೋದನೆ ಪಡೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>