<p><strong>ಬೆಂಗಳೂರು: ‘</strong>ಹಣಕಾಸು ಮಸೂದೆ ಬಿದ್ದು ಹೋದರೆ ಸರ್ಕಾರ ಉಳಿಯುತ್ತೊ ಇಲ್ಲವೊ ಎಂಬುದು ಅಪ್ರಸ್ತುತ ಪ್ರಶ್ನೆ’ ಎನ್ನುತ್ತಾರೆ ಹಿರಿಯ ವಕೀಲರಾದ ಎಸ್.ಎಸ್.ನಾಗಾನಂದ ಅವರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಹಣಕಾಸು ಮಸೂದೆ ಮಂಡನೆಗೂ ಸರ್ಕಾರದ ಅಳಿವು ಉಳಿವಿಗೂ ಸಂಬಂಧವಿಲ್ಲ. ಒಂದು ವೇಳೆ ಮಂಡನೆ ಆಗದಿದ್ದರೆ ಸರ್ಕಾರ ಹಣ ಖರ್ಚು ಮಾಡುವಂತಿಲ್ಲ. ಅಂತೆಯೇ ಸರ್ಕಾರಿ ನೌಕರರ ಸಂಬಳ ಸ್ಥಗಿತವಾಗುತ್ತದೆ’ ಎಂದು ವಿವರಿಸಿದರು.</p>.<p>‘ಸರ್ಕಾರದ ಅಳಿವು ಉಳಿವು ಏನಿದ್ದರೂ ಅದು ಬಹುಮತದ ಆಧಾರದ ಮೇಲೆ ನಿಂತಿರುತ್ತದೆ’ ಎಂದು ನಾಗಾನಂದ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಹಣಕಾಸು ಮಸೂದೆ ಬಿದ್ದು ಹೋದರೆ ಸರ್ಕಾರ ಉಳಿಯುತ್ತೊ ಇಲ್ಲವೊ ಎಂಬುದು ಅಪ್ರಸ್ತುತ ಪ್ರಶ್ನೆ’ ಎನ್ನುತ್ತಾರೆ ಹಿರಿಯ ವಕೀಲರಾದ ಎಸ್.ಎಸ್.ನಾಗಾನಂದ ಅವರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಹಣಕಾಸು ಮಸೂದೆ ಮಂಡನೆಗೂ ಸರ್ಕಾರದ ಅಳಿವು ಉಳಿವಿಗೂ ಸಂಬಂಧವಿಲ್ಲ. ಒಂದು ವೇಳೆ ಮಂಡನೆ ಆಗದಿದ್ದರೆ ಸರ್ಕಾರ ಹಣ ಖರ್ಚು ಮಾಡುವಂತಿಲ್ಲ. ಅಂತೆಯೇ ಸರ್ಕಾರಿ ನೌಕರರ ಸಂಬಳ ಸ್ಥಗಿತವಾಗುತ್ತದೆ’ ಎಂದು ವಿವರಿಸಿದರು.</p>.<p>‘ಸರ್ಕಾರದ ಅಳಿವು ಉಳಿವು ಏನಿದ್ದರೂ ಅದು ಬಹುಮತದ ಆಧಾರದ ಮೇಲೆ ನಿಂತಿರುತ್ತದೆ’ ಎಂದು ನಾಗಾನಂದ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>