‘ಮಹಿಳೆ ನೀಡಿದ್ದ ದೂರು ಆಧರಿಸಿ ರಂಗನಾಥ್ ವಿರುದ್ಧ ನ. 6ರಂದು ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ದೂರಿನ ಸಂಗತಿಗಳನ್ನು ಗಮನಿಸಿದಾಗ, ಮೈಸೂರಿನಲ್ಲಿ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಮೈಸೂರಿನ ವಿಜಯನಗರ ಠಾಣೆಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.