ಹುಬ್ಬಳ್ಳಿ ನೂತನ ನ್ಯಾಯಾಲಯ ಸಂಕೀರ್ಣವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು, ‘ಅಗತ್ಯ ಮೂಲ ಸೌಕರ್ಯಗಳನ್ನು ನ್ಯಾಯಾಲಯಗಳಿಗೆ ಒದಗಿಸಬೇಕು, ಆ ಪ್ರಕ್ರಿಯೆ ಮುಂದುವರೆಯುತ್ತಿರಬೇಕು. ಲಭ್ಯ ಇರುವ ನೂತನ ತಂತ್ರಜ್ಞಾವನ್ನು ಸಹ ಅಳವಡಿಸಬೇಕು, ಈ ವಿಷಯದಲ್ಲಿ ಹಿಂದೆ ಬೀಳಬಾರದು. ಒಟ್ಟಾರೆ ನ್ಯಾಯಾಂಗದ ಪ್ರಸ್ತಾವನೆಗಳಿಗೆ ಕಾರ್ಯಾಂಗ ಇಲ್ಲ ಎಂದು ಹೇಳಬಾರದು’ ಎಂದು ತಿಳಿಸಿದರು.