‘ಯುವಸಮೂಹವನ್ನು ವ್ಯಸನಿಗಳನ್ನಾಗಿ ಮಾಡಿ, ಪ್ರಚೋದಿಸುವ ಮೂಲಕ ಅವರಿಂದ ದೇಶದ್ರೋಹದ ಕೆಲಸಗಳನ್ನು ಮಾಡಿಸಲಾಗುತ್ತಿದೆ. ದುರ್ಬಳಕೆ ಮಾಡಿಕೊಂಡು ದೇಶ ಸಡಿಲಗೊಳಿಸುವ ಕಾರ್ಯ ಒಳಗೊಳಗೇ ನಡೆಯುತ್ತಿದೆ. ಇಂತಹ ದಂಧೆಯಲ್ಲಿರುವ ಸಂಘಟನೆ–ಗುಂಪಿನವರು ಎಷ್ಟೇ ಪ್ರಭಾವಿಗಳಾದರೂ ಭೇದಿಸುವ ಮೂಲಕ ಸರ್ಕಾರ ಕಠಿಣ ಶಿಕ್ಷೆಗೆ ಗುರಿಪಡಿಸಿ, ವ್ಯಸನಮುಕ್ತ ರಾಷ್ಟ್ರ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.