ಬ್ರ್ಯಾಂಡಿಂಗ್, ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿ ಕಲ್ಯಾಣದ ಉಪಕ್ರಮಗಳಿಗಾಗಿ ಕೆಎಎಸ್ಆರ್ಟಿಸಿ ಎರಡು ಪ್ರಶಸ್ತಿಗಳಿಗೆ ಆಯ್ಕೆಯಾಗಿದೆ. ವಿದ್ಯುತ್ ಚಾಲಿತ ವಾಹನಗಳಾದ ‘ಅಸ್ತ್ರ’ ಕಾರ್ಯಾಚರಣೆಗೊಳಿಸಿದ್ದಕ್ಕಾಗಿ ಬಿಎಂಟಿಸಿ, ರಸ್ತೆ ಸಾರಿಗೆ ಸುರಕ್ಷತೆಯ ಉಪಕ್ರಮ ಅನುಷ್ಠಾನಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಹಾಗೂ ಸಾರಿಗೆ ಸುರಕ್ಷತೆ ಪದ್ಧತಿಯ ಅನುಷ್ಠಾನಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯುಕೆಆರ್ಟಿಸಿ) ಪ್ರಶಸ್ತಿಗೆ ಆಯ್ಕೆಯಾಗಿವೆ.