ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸ್ವತ್ತುಗಳಿಗೆ ಡಿಜಿಟಲ್‌ ರಕ್ಷಣೆ: ಐದು ಮಸೂದೆಗಳಿಗೆ ವಿಧಾನಸಭೆಯಲ್ಲಿ ಒಪ್ಪಿಗೆ

ಕಂದಾಯ ಇಲಾಖೆಯ ಐದು ಮಸೂದೆಗಳಿಗೆ ವಿಧಾನಸಭೆಯಲ್ಲಿ ಒಪ್ಪಿಗೆ
Published : 19 ಮಾರ್ಚ್ 2025, 23:30 IST
Last Updated : 19 ಮಾರ್ಚ್ 2025, 23:30 IST
ಫಾಲೋ ಮಾಡಿ
Comments
ಕಂದಾಯ ಇಲಾಖೆಯ ಕಾನೂನಿನಲ್ಲಿ ಸಂಪೂರ್ಣ ಬದಲಾವಣೆ ತರುವ ಉದ್ದೇಶಕ್ಕೆ ಇದು ಮೊದಲ ಹೆಜ್ಜೆ. ಇನ್ನಷ್ಟು ಸುಧಾರಣಾ ಕ್ರಮಗಳು ಬರಲಿವೆ ಕೃಷ್ಣ ಬೈರೇಗೌಡ, ಕಂದಾಯ ಸಚಿವ
ಒಂದು ಕುಟುಂಬದಲ್ಲಿ ಆಸ್ತಿ ಪಾಲಾದಾಗ ಅಥವಾ ಪರಭಾರೆ ಆದಾಗ ಕುಮ್ಕಿ ಹಕ್ಕು ಇರುತ್ತದೆಯೋ ಇಲ್ಲವೋ, ಆ ಹಕ್ಕು ಯಾರಿಗೆ ಹೋಗುತ್ತದೆ ಹರೀಶ್‌ ಪೂಂಜಾ, ಬಿಜೆಪಿ ಸದಸ್ಯ
ಭೂಮಿಯ ಅಂತರವನ್ನು ಲೆಕ್ಕಹಾಕಲು ಏರಿಯಲ್‌ ವಿಧಾನ ಬಳಸುವುದು ಸರಿಯಲ್ಲ. ಇದನ್ನು ತೆಗೆದು ಹಾಕಬೇಕು ವಿ.ಸುನಿಲ್‌ಕುಮಾರ್, ಬಿಜೆಪಿ ಸದಸ್ಯ
ಭೂ ಕಬಳಿಕೆಗೆ ₹50 ಸಾವಿರ ದಂಡ
(ಕರ್ನಾಟಕ ಭೂಕಬಳಿಕೆ ನಿಷೇಧ (ತಿದ್ದುಪಡಿ) ಮಸೂದೆ) ಭೂ ಕಬಳಿಕೆ ಕೃತ್ಯಗಳ ವಿಚಾರಣೆ ತ್ವರಿತವಾಗಿ ನಡೆಸಿ ಇತ್ಯರ್ಥಗೊಳಿಸಲು ವಿಶೇಷ ನ್ಯಾಯಾಲಯ ಸ್ಥಾಪಿಸುವುದು, ಸರ್ಕಾರಿ ಭೂಮಿ ರಕ್ಷಿಸುವುದು ಮತ್ತು ಕಂದಾಯ ಅಧಿಕಾರಿಗಳು ಭೂಕಬಳಿಕೆ ತಡೆಯುವ ಪ್ರಾಥಮಿಕ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳದಂತೆ ಹೊಣೆಗಾರಿಕೆಯನ್ನು ನಿಗದಿ. ಒತ್ತುವರಿ ಪ್ರಕರಣಗಳ ಅಂತರವನ್ನು ವೈಮಾನಿಕವಾಗಿಯೇ ಲೆಕ್ಕ ಹಾಕಬೇಕು. ಭೂಕಬಳಿಕೆ ದಂಡ ಪ್ರಮಾಣವನ್ನು ₹25 ಸಾವಿರದಿಂದ ₹50 ಸಾವಿರಕ್ಕೆ ಹೆಚ್ಚಳ. ಕರ್ನಾಟಕ ಗ್ರಾಮ ಹುದ್ದೆಗಳ ರದ್ದತಿ (ತಿದ್ದುಪಡಿ) ಮಸೂದೆಗೂ ಒಪ್ಪಿಗೆ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT