‘ಒಂದು ವೇಳೆ ಕರ್ನಾಟಕ ಮುಕ್ತ ಜಾಗಗಳ ವಿರೂಪಗೊಳಿಸುವ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಬೇಕಾದರೆ ನಿಯಮದ ಪ್ರಕಾರ ಸರ್ಕಾರ ಅಧಿಸೂಚನೆ ಹೊರಡಿಸಿರಬೇಕು. ಆದರೆ ಈ ಪ್ರಕರಣದಲ್ಲಿ ಸರ್ಕಾರ ಬೆಳಗಾವಿ, ಮಂಗಳೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಮಹಾನಗರ ಪಾಲಿಕೆ ಇರುವೆಡೆ ಮಾತ್ರ ಅಧಿಸೂಚನೆ ಹೊರಡಿಸಿದೆ. ಹಾಗಾಗಿ ಇದೇ ಕಾಯ್ದೆಯನ್ನು ಮುದ್ದೇಬಿಹಾಳಕ್ಕೂ ಅನ್ವಯಿಸಲಾಗದು’ ಎಂದು ನ್ಯಾಯಪೀಠ ಹೇಳಿದೆ.