ಮಂಗಳವಾರ, 30 ಸೆಪ್ಟೆಂಬರ್ 2025
×
ADVERTISEMENT
ADVERTISEMENT

Flood Effects | ಭೀಮೆ ಪ್ರವಾಹ: ತಗ್ಗದ ಭೀತಿ, ಬವಣೆ

ಆತಂಕದಲ್ಲೇ ಸಮಯ ಕಳೆಯುತ್ತಿರುವ ನೆರೆ ಸಂತ್ರಸ್ತರು; ಮಹಾರಾಷ್ಟ್ರದಿಂದ ಮತ್ತೆ 3.25 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿವು
Published : 29 ಸೆಪ್ಟೆಂಬರ್ 2025, 23:30 IST
Last Updated : 29 ಸೆಪ್ಟೆಂಬರ್ 2025, 23:30 IST
ಫಾಲೋ ಮಾಡಿ
Comments
ಕಲಬುರಗಿ ಜಿಲ್ಲೆಯ ಚಿತ್ತಾಪುರ ‌ತಾಲ್ಲೂಕಿನ ಕಡಬೂರ ಗ್ರಾಮವು ಭೀಮಾ ನದಿ ಪ್ರವಾಹದಿಂದ ಜಲಾವೃತವಾಗಿದ್ದು ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡದವರು ಸೋಮವಾರ ನೆರೆ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು  ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ‌ತಾಲ್ಲೂಕಿನ ಕಡಬೂರ ಗ್ರಾಮವು ಭೀಮಾ ನದಿ ಪ್ರವಾಹದಿಂದ ಜಲಾವೃತವಾಗಿದ್ದು ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡದವರು ಸೋಮವಾರ ನೆರೆ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು  ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ‌ತಾಲ್ಲೂಕಿನ ಕಡಬೂರ ಗ್ರಾಮದಲ್ಲಿ ಭೀಮಾ ನದಿಯ ಪ್ರವಾಹದ ಪರಿಣಾಮ ತೊಯ್ದು ಹೋದ ಪುಸ್ತಕಗಳನ್ನು ಮಹಿಳೆಯೊಬ್ಬರು ಬಿಸಿಲಿಗೆ ಒಣ ಹಾಕಿದರು  ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ‌ತಾಲ್ಲೂಕಿನ ಕಡಬೂರ ಗ್ರಾಮದಲ್ಲಿ ಭೀಮಾ ನದಿಯ ಪ್ರವಾಹದ ಪರಿಣಾಮ ತೊಯ್ದು ಹೋದ ಪುಸ್ತಕಗಳನ್ನು ಮಹಿಳೆಯೊಬ್ಬರು ಬಿಸಿಲಿಗೆ ಒಣ ಹಾಕಿದರು  ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಿಟ್ಟೂರು ಗ್ರಾಮ ಸಮೀಪದ ಮಾಂಜ್ರಾ ನದಿಯಲ್ಲಿ ಉಂಟಾದ ಪ್ರವಾಹವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಶಾಸಕ ಪ್ರಭು ಚವಾಣ್ ವೀಕ್ಷಿಸಿದರು
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಿಟ್ಟೂರು ಗ್ರಾಮ ಸಮೀಪದ ಮಾಂಜ್ರಾ ನದಿಯಲ್ಲಿ ಉಂಟಾದ ಪ್ರವಾಹವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಶಾಸಕ ಪ್ರಭು ಚವಾಣ್ ವೀಕ್ಷಿಸಿದರು
ಯಾದಗಿರಿ ನಗರ ಸಮೀಪದ ಭತ್ತದ ಗದ್ದೆಯಲ್ಲಿ ಹರಿಯುತ್ತಿರುವ ಭೀಮಾ ನದಿ ನೀರು
ಯಾದಗಿರಿ ನಗರ ಸಮೀಪದ ಭತ್ತದ ಗದ್ದೆಯಲ್ಲಿ ಹರಿಯುತ್ತಿರುವ ಭೀಮಾ ನದಿ ನೀರು
ಸಿದ್ದರಾಮಯ್ಯ
ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT