<p><strong>ಬೆಂಗಳೂರು:</strong> ರಾಜ್ಯದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್ಸಿ) ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನಗರದ ಹೊರವಲಯದಲ್ಲಿರುವ ವಿದೇಶಿಯರ ಬಂಧನ ಕೇಂದ್ರ ಶೀಘ್ರ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಗುರುವಾರ ಹೇಳಿದರು.</p>.<p>‘ನೆಲಮಂಗಲ ಬಳಿ ಈ ಕೇಂದ್ರವಿದ್ದು, ಕೆಲವು ಸಿದ್ಧತೆಗಳು ನಡೆದಿವೆ. ಅಗತ್ಯ ಕೆಲಸಗಳು ಪೂರ್ಣಗೊಂಡ ನಂತರ ಕಾರ್ಯಾರಂಭ ಮಾಡಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್ಸಿ) ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನಗರದ ಹೊರವಲಯದಲ್ಲಿರುವ ವಿದೇಶಿಯರ ಬಂಧನ ಕೇಂದ್ರ ಶೀಘ್ರ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಗುರುವಾರ ಹೇಳಿದರು.</p>.<p>‘ನೆಲಮಂಗಲ ಬಳಿ ಈ ಕೇಂದ್ರವಿದ್ದು, ಕೆಲವು ಸಿದ್ಧತೆಗಳು ನಡೆದಿವೆ. ಅಗತ್ಯ ಕೆಲಸಗಳು ಪೂರ್ಣಗೊಂಡ ನಂತರ ಕಾರ್ಯಾರಂಭ ಮಾಡಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>