ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿಗರ ಬಂಧನ ಕೇಂದ್ರ ಶೀಘ್ರ

Last Updated 17 ಅಕ್ಟೋಬರ್ 2019, 19:19 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನಗರದ ಹೊರವಲಯದಲ್ಲಿರುವ ವಿದೇಶಿಯರ ಬಂಧನ ಕೇಂದ್ರ ಶೀಘ್ರ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಗುರುವಾರ ಹೇಳಿದರು.

‘ನೆಲಮಂಗಲ ಬಳಿ ಈ ಕೇಂದ್ರವಿದ್ದು, ಕೆಲವು ಸಿದ್ಧತೆಗಳು ನಡೆದಿವೆ. ಅಗತ್ಯ ಕೆಲಸಗಳು ಪೂರ್ಣಗೊಂಡ ನಂತರ ಕಾರ್ಯಾರಂಭ ಮಾಡಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT