ಚಿತ್ರದುರ್ಗ ಎಸ್ಪಿ ಹುದ್ದೆಯಲ್ಲಿದ್ದ ಜಿ. ರಾಧಿಕಾ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ದೇಶಕರ (ಭದ್ರತೆ ಮತ್ತು ವಿಚಕ್ಷಣೆ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್ಪಿ ಹುದ್ದೆಯಲ್ಲಿದ್ದ ಕೆ. ಪರಶುರಾಮ ಅವರನ್ನು ಚಿತ್ರದುರ್ಗ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.