ಶಾಸಕ ಬಸನಗೌಡ ಪಾಟೀಲ ಯತ್ನಾಳರ ‘ದೇವೇಗೌಡ ಭಸ್ಮಾಸುರ ಇದ್ದಂತೆ’ ಎಂಬ ಹೇಳಿಕೆಗೆ, ‘ಬಸನಗೌಡರು ಈ ಹಿಂದೆಬಿಜೆಪಿ ಬಿಟ್ಟು ಜೆಡಿಎಸ್ಗೆ ಬಂದಿದ್ದಾಗ ಬಿಜೆಪಿ ಪಕ್ಷದ ನಾಯಕರ ಬಗ್ಗೆ ತುಂಬಾನೇ ಮಾತನಾಡಿದ್ದರು. ಈಗ ಬಿಜೆಪಿಯಲ್ಲಿದ್ದುಕೊಂಡು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಾನೇನು ಮಾತನಾಡಲಿ’ ಎಂದು ಪ್ರತಿಕ್ರಿಯಿಸಿದರು.