ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಬಿಜೆಪಿ ನೀತಿಯೇ ಕಾರಣ: ಸಿಎಂ ಸಿದ್ದರಾಮಯ್ಯ

Published : 16 ಜೂನ್ 2024, 14:00 IST
Last Updated : 16 ಜೂನ್ 2024, 14:00 IST
ಫಾಲೋ ಮಾಡಿ
Comments
ಕೇಂದ್ರ ಸರ್ಕಾರ ದೇಶದಲ್ಲಿ ಬೆಲೆ ನಿಯಂತ್ರಣ ಮಾಡಿದರೆ ರಾಜ್ಯ ಸರ್ಕಾರ ಕೃತಕವಾಗಿ ಬೆಲೆ ಏರಿಕೆ ಸನ್ನಿವೇಶ ಸೃಷ್ಟಿಸಿದೆ. ಇದು ಸರ್ಕಾರ ದಿವಾಳಿಯಾಗಿರುವುದಕ್ಕೆ ಸಾಕ್ಷಿ. ಲೋಕಸಭಾ ಚುನಾವಣೆಯಲ್ಲಿ ಜನರು ತಿರಸ್ಕಾರ ಮಾಡಿದ್ದಕ್ಕೆ ದ್ವೇಷ ಸಾಧಿಸುತ್ತಿದೆ
–ಪ್ರಲ್ಹಾದ ಜೋಶಿಕೇಂದ್ರ ಸಚಿವ
‘ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಇದಕ್ಕಾಗಿ ಕಾಂಗ್ರೆಸ್‌ ಸರ್ಕಾರವು ಜನರ ಕಿಸೆಗೆ ಕೈಹಾಕುತ್ತಿದೆ. ಜನಸಾಮಾನ್ಯರ ಮೇಲೆ ಹೊರೆ ಹಾಕುವ ಬದಲು ಗ್ಯಾರಂಟಿ ಯೋಜನೆಗಳನ್ನೇ ನಿಲ್ಲಿಸಲಿ’
– ಜಗದೀಶ ಶೆಟ್ಟರ್‌ ಸಂಸದ
‘ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೊಡ್ಡ ಜಾಹೀರಾತು ನೀಡಿದ್ದ ಕಾಂಗ್ರೆಸ್‌ ಇದೀಗ ಬೆಲೆ ಏರಿಕೆ ಮೂಲಕ ರಾಜ್ಯದ ಜನರ ಕೈಗೆ ‘ಚೊಂಬು’ ನೀಡಿದೆ.
–ಅರವಿಂದ ಬೆಲ್ಲದ ಉಪನಾಯಕ ವಿಧಾನಸಭೆ ವಿರೋಧ ಪಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT