ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ, ಸಂಸದ ಡಿ.ಕೆ.ಸುರೇಶ್, ಬಿಜೆಪಿ ಮುಖಂಡ ಬಿ.ಸೋಮಶೇಖರ್, ಚಿತ್ರ ನಿರ್ದೇಶಕ ಪ್ರೇಮ್ ಅಂತಿಮ ದರ್ಶನ ಪಡೆದರು.