ಹುಬ್ಬಳ್ಳಿ ಪತ್ರಿಕಾ ಭವನ 'ಸ್ವರ್ಣ ಭವನ'ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ ಎಂಬ ಕೂಗು ಕೇಳಿ ಬರುತ್ತಿದೆ. ನೀರಾವರಿ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಕೆಲವು ವಿಷಯದಲ್ಲಿ ಹಿಂದೆ ಇರಬಹುದು. ಅದನ್ನು ಸರಿಪಡಿಸಲು ನಂಜುಂಡಪ್ಪ ವರದಿ ಜಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇಡೀ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ' ಎಂದರು.