ಪಿಎಸ್ಐ ನೇಮಕಾತಿ ಅಕ್ರಮದಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ಪ್ರಾಮಾಣಿಕ ಅಭ್ಯರ್ಥಿಗಳು. ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆದು ಆಯ್ಕೆಯಾಗಿದ್ದ ಅಭ್ಯರ್ಥಿಗಳು, ಪರೀಕ್ಷೆ ರದ್ದು ಪಡಿಸಿರುವ ಸರ್ಕಾರದ ನಿರ್ಧಾರದಿಂದ ಸಂಕಷ್ಟದಲ್ಲಿದ್ದಾರೆ. ಪ್ರಾಮಾಣಿಕರಿಗೆ ಕೆಲಸ ಕೊಡಿ ಎಂದು ಕೇಳುತ್ತಿದ್ದಾರೆ.