‘ನಮ್ಮ ದೇಶ, ಧರ್ಮ ಕಾಪಾಡಿಕೊಳ್ಳಲು ನಾನು ನಮ್ಮ ಪಕ್ಷಕ್ಕೂ ಸಲಹೆ ನೀಡುವೆ. ದೇಶದ ಪರಂಪರೆ, ಪದ್ಧತಿ ಮುಂದುವರಿಯಬೇಕು. ಆಸ್ತಿ ವರ್ಗಾವಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಪ್ರಣಾಳಿಕೆಯ ಅಂಶಗಳೇ ಅಂತಿಮ. ಅದರಿಂದಾಚೆಗಿನ ವಿಷಯಗಳಿಗೂ, ಪಕ್ಷಕ್ಕೂ ಸಂಬಂಧವಿಲ್ಲ. ದೇಶದ ಸಂಪತ್ತನ್ನು ನಗದೀಕರಣ ಮಾಡಲು ಬಿಜೆಪಿಯೇ ಮುಂದಾಗಿತ್ತು ಎಂದು ಸುದ್ದಿ ಹರಿದಾಡಿತ್ತು’ ಎಂದು ಹೇಳಿದರು.