ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ವರ್ಷಧಾರೆ: ಜಲಮೂಲಗಳಿಗೆ ಜೀವಕಳೆ

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಏರಿಕೆ l ಉತ್ತರ ಕನ್ನಡದಲ್ಲಿ ತುಂಬಿ ಹರಿಯುತ್ತಿರುವ ನದಿಗಳು
Published : 8 ಜೂನ್ 2024, 23:37 IST
Last Updated : 8 ಜೂನ್ 2024, 23:37 IST
ಫಾಲೋ ಮಾಡಿ
Comments
ಕರಾವಳಿಯಲ್ಲಿ ಮುಂಗಾರು ಚುರುಕು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಚುರುಕುಗೊಂಡಿದೆ. ಮಂಗಳೂರಿನಲ್ಲಿ ಉತ್ತಮ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದವು. ವಾಹನ ಸವಾರರಿಗೆ ಸಮಸ್ಯೆಯಾಯಿತು. ಉಡುಪಿ ಜಿಲ್ಲೆಯಲ್ಲಿ ಬೈಂದೂರು, ಹೆಬ್ರಿ ತಾಲ್ಲೂಕುಗಳಲ್ಲಿ ಮಳೆಯಾಗಿದೆ. ಮುನ್ಸೂಚನೆ: ಇದೇ 9ರಂದು ಗಂಟೆಗೆ 45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT