ನೇಪಾಳದಲ್ಲಿ ಸಿಲುಕಿರುವ ರಾಜ್ಯದ ಯಾತ್ರಿಗಳನ್ನು ಕರೆತರುವಲ್ಲಿ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ, ಈಗಾಗಲೇ ನೇಪಾಳದ ರಾಯಭಾರಿ ಕಚೇರಿ ಜೊತೆಯಲ್ಲಿ ಚರ್ಚಿಸಲಾಗಿದ್ದು ನೇಪಾಳ ಸೇನೆ ಕಾರ್ಯಾಚರಣೆ ಮಾಡುತ್ತಿದ್ದೆ ಎಂದು ಆರ್, ವಿ ದೇಶಪಾಂಡೆ ಸದನಕ್ಕೆ ಮಾಹಿತಿ ನೀಡಿದರು. ಯಾತ್ರಿಗಳ ರಕ್ಷಣೆಗೆ ಹೆಲಿಕಾಫ್ಟರ್ ಬಳಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.